ಮಾರ್ಚ್ 13 ರಂದು ನಗರದಲ್ಲಿ ಫಲಾನುಭವಿಗಳ ಸಮಾವೇಶ :

ಮಾರ್ಚ್ 13 ರಂದು ನಗರದಲ್ಲಿ ಫಲಾನುಭವಿಗಳ ಸಮಾವೇಶ :



ತೆರಿಗೆ ಇಲಾಖೆಯಲ್ಲಿ ಖಾಲಿಹುದ್ದೆಗಳು 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ.

ಮಾರ್ಚ್13 ರಂದು ಜಿಲ್ಲೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲಾಗುವುದು ಎದು ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ. ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ವ್ಯಾಪ್ತಿಯ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕಡ್ಡಾಯವಾಗಿ ಸಮ್ಮೇಳನಕ್ಕೆ ಕರೆ ತರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫಲಾನುಭವಿಗಳ ಸಮ್ಮೇಳನ ಕುರಿತು ವಿವಿಧ ಅಧಿಕಾರಿಗಳೊಡನೆ ಡಿ.ಸಿ ಚರ್ಚೆ ನಡೆಸಿದರು. ಅರೋಗ್ಯ ಇಲಾಖೆ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ, ಸಮ್ಮೇಳನದಲ್ಲಿ ಸಾಂಕೇತಿಕವಾಗಿ ನೀಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು