ರೈತರಿಗೆ ಕಿಟ್ ವಿತರಣೆ : ಅರ್ಜಿ ಅಹ್ವಾನ

ರೈತರಿಗೆ ಕಿಟ್ ವಿತರಣೆ : ಅರ್ಜಿ ಅಹ್ವಾನ



ಮರ್ಚೆಂಟ್ಸ್ ಪತ್ತಿನ ಸಹಕಾರಿ ಸಂಘ ಕೆರೂರು ಬ್ಯಾಂಕಿನಲ್ಲಿ ಉದ್ಯೋಗ ಅರ್ಜಿ ಆಹ್ವಾನಿಸಲಾಗಿದೆ. ಇಂದೇ ಕೊನೆಯ ದಿನ

       ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಕೌಶಲ್ಯ ಅಭಿವೃದ್ಧಿ ವಿಭಾಗದಡಿ ಕಲ್ಯಾಣ ಕರ್ನಾಟಕ ವಿಭಾಗದ ವ್ಯಾಪ್ತಿಯ 7 ಜಿಲ್ಲೆಗಳಲ್ಲಿನ ರೈತರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗು ಪ್ರೋತ್ಸಾಹಿಸಲು "ವಿವಿಧ ಕಿರು ಉದ್ಯಮ ನಿರ್ವಹಿಸಲು ತರಬೇತಿ ಹಾಗೂ ಕಿಟ್ ವಿತರಣೆ" ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ವಿಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ (ಏಳು) ಜಿಲ್ಲೆಗಳ ಅರ್ಹ ರೈತರಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಂಘ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಈಗಾಗಲೇ 2023ರ ಮರ್ಚ್ 3 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಆಸಕ್ತಿಯುಳ್ಳ ಅರ್ಜಿದಾರರು ಸಂಘದ ವೆಬ್ ಸೈಟ್ ನಲ್ಲಿ ಅವಶ್ಯಕ ದಾಖಲೆಗಳೊಂದಿಗೆ 2023ರ ಮಾರ್ಚ್ 9 ಸಂಜೆ 5:30 ರೊಳಗೆ ಅರ್ಜಿ ಸಲ್ಲಿಸಬೇಕು. 

ಶ್ರಮಿಕ್ ಕಾರ್ಡ್ ಸ್ಕಾಲರ್ ಶಿಪ್ ಫಾರ್ಮ್ 2023 : ಎಲ್ಲ ವಿದ್ಯಾರ್ಥಿಗಳಿಗೆ 35 ಸಾವಿರದವರೆಗೆ ಉಚಿತ ವಿದ್ಯಾರ್ಥಿವೇತನ ಸರ್ಕಾರದ ಮಹತ್ವದ ಯೋಜನೆ ಜಾರಿ












ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು