ರಾಯಚೂರು ನಗರದಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರ ಕೇಸರಿ ಕಲರವ

 ರಾಯಚೂರು ನಗರದಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರ ಕೇಸರಿ ಕಲರವ 

ನಾಲ್ಕು ಅಭಿವೃದ್ಧಿ ನಿಗಮದಿಂದ ಉಚಿತ ಬೈಕ್ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ


ರಾಯಚೂರು ನಗರ ಸಂಪೂರ್ಣ ಕೇಸರಿಮಯವಾಗಿದೆ. ಪ್ರಮುಖವಾಗಿ ರಾಯಚೂರು ನಗರದ ಗಂಜ್ ವೃತ್ತದಿಂದ ಆರಂಭವಾದ ಯಾತ್ರೆಯಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರ ಕಲರವ ರಂಗೇರಿತ್ತು. ಸುಡು ಬಿಸಿಲನ್ನೂ ಲೆಕ್ಕಿಸದೆ ಕೈಯಲ್ಲಿ ಬಿಜೆಪಿ ಬಾವುಟ ಹಿಡಿದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರ ಘೋಷಣೆ ಕೂಗುತ್ತಾ ಸಾಗಿದರು. ಮಾಜಿ ಸಿ ಎಂ ಜಗದೀಶ ಶೆಟ್ಟರ್. ಸಚಿವ ಶ್ರೀರಾಮುಲು, ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಯಚೂರು ನಗರದ ಪ್ರಮುಖ ನಾಯಕರು ಭಾಗಿಯಾಗಿದ್ದರು.

ತೋಟಗಾರಿಕೆ ಇಲಾಖೆಯಿಂದ ಅರ್ಜಿ ಅಹ್ವಾನ






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು