ಮೊದಲ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ 5 ಗ್ಯಾರೆಂಟಿಗಳ ಬಗ್ಗೆ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ:


 ಮೊದಲ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ 5 ಗ್ಯಾರೆಂಟಿಗಳ ಬಗ್ಗೆ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ:


👉👰ಗೃಹಜ್ಯೋತಿ: ‌ಎಲ್ಲಾ ಮನೆಗಳಿಗೆ 200 ಯುನಿಟ್ ವಿದ್ಯುತ್ ಫ್ರೀ.

ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಿದ ಬಳಿಕ ಆನ್ ಲೈನ್ ಅರ್ಜಿ ಸಲ್ಲಿಸಲು ತಿಳಿಸಲಾಗುವುದು.


ಚಲಾವಣೆಯಿಂದ 2,000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳಲಾಗಿದೆ, ಆರ್‌ಬಿಐ ಕಾನೂನುಬದ್ಧವಾಗಿ ಉಳಿಯುತ್ತದೆ ಎಂದು ಹೇಳಿದೆ



👉 ಗೃ ಹ ಲಕ್ಷ್ಮೀ:ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ ಉಚಿತ.

ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಿದ ಬಳಿಕ ಆನ್ ಲೈನ್ ಅರ್ಜಿ ಸಲ್ಲಿಸಲು ತಿಳಿಸಲಾಗುವುದು.


👉 ಅನ್ನಭಾಗ್ಯ ಯೋಜನೆ: BPL ಕಾರ್ಡ್‌ ಇದ್ದವರಿಗೆ‌ ಪ್ರತಿ ತಿಂಗಳು 10 Kg ಉಚಿತ ಅಕ್ಕಿ.

ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಿದ ಬಳಿಕ ಆನ್ ಲೈನ್ ಅರ್ಜಿ ಸಲ್ಲಿಸಲು ತಿಳಿಸಲಾಗುವುದು.


👉 ಯುವನಿಧಿ ಯೋಜನೆ: ಈ ವರ್ಷ ಪದವಿ ಆದವರಿಗೆ 2 ವರ್ಷಗಳ ವರೆಗೆ ಪ್ರತಿ ತಿಂಗಳು ಉಚಿತ 3000.

ಯುವನಿಧಿ ಯೋಜನೆ: ಡಿಪ್ಲೋಮ ಆದವರಿಗೆ 2 ವರ್ಷಗಳ ವರೆಗೆ ಪ್ರತಿ ತಿಂಗಳು ಉಚಿತ 1500.

ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಿದ ಬಳಿಕ ಆನ್ ಲೈನ್ ಅರ್ಜಿ ಸಲ್ಲಿಸಲು ತಿಳಿಸಲಾಗುವುದು.


BANK RULES : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಇದ್ದವರಿಗೆ ರಿಸರ್ವ್ ಬ್ಯಾಂಕ್ ಹೊಸ ಸೂಚನೆ, ಎಲ್ಲರಿಗೂ ಗುಡ್ ನ್ಯೂಸ್ ?


👉 ಉಚಿತ ಬಸ್‌ ಪ್ರಯಾಣ, ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್‌ ಪಾಸ್.

ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಿದ ಬಳಿಕ ಬಸ್ ಪಾಸ್ ಆನ್ ಲೈನ್ ಅರ್ಜಿ ಸಲ್ಲಿಸಲು ತಿಳಿಸಲಾಗುವುದು.





ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು