ಇವರಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ಸಿಗಲ್ಲ !!!

ಇವರಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ಸಿಗಲ್ಲ !!!




               ಅನ್ನಭಾಗ್ಯ ಯೋಜನೆಯಡಿ ಫಲಾನಿಭವಿಗಳ ಖಾತೆಗೆ ಇಂದಿನಿಂದ 5 ಕೆಜಿ ಅಕ್ಕಿಯ ಹಣ ವರ್ಗಾವಣೆಯಾಗಲಿದೆ. ಆದರೆ ಕೆಲವೊಂದು ಕಾರಣಗಳಿಂದ ಎಲ್ಲರಿಗೆ ಹಣ ಸಿಗದೇ ಇರಬಹುದು. ಆ ಕಾರಣಗಳು ಈ ರೀತಿಯಿದೆ. 

1. ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದಾರೆ, ಆ ಕುಟುಂಬದ ಮುಖ್ಯಸ್ಥರು ಯಾರು ಎಂಬುವುದು ಇತ್ಯರ್ಥವಾಗದೇ ಹಣ ಸಿಗುವುದಿಲ್ಲ.....


2. ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿದ್ದರೆ ಹಣ ದೊರೆಯುವುದಿಲ್ಲ. ಕಾರಣ ಅವರು ಈಗಾಗಲೇ 30 ಕೆಜಿ ಅಕ್ಕಿ ಪಡೆಯುತ್ತಿರುತ್ತಾರೆ. 


3. ಕಳೆದ ಮೂರು ತಿಂಗಳಿನಿಂದ ನೀವು ನ್ಯಾಯಬೆಲೆ ಅಂಗಡಿಯಿಂದ ಅಕ್ಕಿ ಪಡೆದುಕೊಂಡಿಲ್ಲದಿದ್ದರೆ ಅಕ್ಕಿಯ ಬದಲಾಗಿ ಹಣ ಸಿಗುವುದಿಲ್ಲ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು