ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಅಹ್ವಾನ: ಅರ್ಹರು ಕೂಡಲೇ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ :

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಅಹ್ವಾನ: ಅರ್ಹರು ಕೂಡಲೇ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ :




 
           ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಕೊಡಮಾಡಲಾಗುತ್ತಿರುವ ಸ್ವಾವಲಂಬಿ ಸಾರಥಿ ಯೋಜನೆ ಕುರಿತಾಗಿ ಎಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಏನೆಲ್ಲಾ ದಾಖಲಾತಿ ಬೇಕು ಎಂಬುದನ್ನ ಸಂಪೂರ್ಣವಾಗಿ ತಿಳಿಸಲಾಗಿದೆ. ಕೊನೆವರೆಗೂ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿ.

ಸ್ವಾವಲಂಬಿ ಸಾರಥಿ ಯೋಜನೆ:

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ ಗಳಿಂದ ಪಡೆಯುವ ಸಾಲಕ್ಕೆ ಶೇ 50 ರಷ್ಟು ಗರಿಷ್ಟ ರೂ 3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.



whatss


ಅರ್ಹರು:

ಸೌಲಭ್ಯ ಪಡೆಬಯಸುವವರು ಹಿಂದುಳಿದ ವರ್ಗಗಳ ಪ್ರವಾಗ-1,  2ಎ,  3ಎ,  ಮತ್ತು ೩ಬಿ ಗೆ ಸೇರಿದವರಾಗಿರಬೇಕು. 
ವಿಶ್ವಕರ್ಮ 
ಉಪ್ಪಾರ 
ಅಂಬಿಗ 
ಸವಿತಾ 
ಮಡಿವಾಳ 
ಅಲೆಮಾರಿ ಮತ್ತು 
ಅರೆ ಅಲೆಮಾರಿ ಸಮುದಾಯ, 
ಒಕ್ಕಲಿಗ ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ)
 ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ಗಳು ಪಟ್ಟಣ ಪ್ರದೇಶದವರಿಗೆ 1,20,000 ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. 



ದಾಖಲೆಗಳು:

💨  ಅರ್ಜಿದಾರ ಆಧಾರ ಕಾರ್ಡ್ 
💨  ಬ್ಯಾಂಕ್ ಪಾಶ್ ಬುಕ್ 
💨  ಮೊಬೈಲ್ ಸಂಖ್ಯೆ 
💨  ಅರ್ಜಿದಾರರ ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು